ಪುತ್ತೂರು:- ಪುತ್ತೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಅವರು ನಾಳೆಯ ದಿವಸ ಪುತ್ತೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಭಾಗಗಳಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅಶೋಕ್ ಕುಮಾರ್ ರೈ ಅವರು ಭಾಗವಹಿಸಲಿದ್ದಾರೆ
ಬೆಳಿಗ್ಗೆ-
10.00 ಗಂಟೆಗೆ ಕೊಂಬೆಟ್ಟು ಪ ಪೂ ಕಾಲೇಜಿನಲ್ಲಿ ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ
11.00 ಕ್ಕೆ ಎಂ-ಫ್ರೆಂಡ್ಸ್ ಕಲಿಕಾ ಕಂಪ್ಯೂಟರ್ ಬಸ್ ಉದ್ಘಾಟನೆ
12.30 ಕ್ಕೆ ಕೊಳ್ತಿಗೆ ಗ್ರಾಪಂ ಸಭಾಂಗಣದಲ್ಲಿ ಕಾಡಾನೆ ದಾಳಿಯ ಬಗ್ಗೆ ಅಧಿಕಾರಿಗಳ ಹಾಗೂ ಸಾರ್ವಜನಿಕರ ಸಭೆ
ಈ ಕಾರ್ಯಕ್ರಮದಲ್ಲಿ ಶಾಸಕರು ಭಾಗವಹಿಸಲಿದ್ದಾರೆ ಎಂದು ಶಾಸಕರ ಆಪ್ತ ಸಹಾಯಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ