ಅಕ್ಷಯ ಚವರ್ಕಾಡ್ ಸೆಂಟರ್ ಅಡ್ಯನಡ್ಕದಲ್ಲಿ ನೂತನವಾಗಿ ಆರಂಭಗೊಂಡ ಪರಂನೆಂಟ್ ಆಧಾರ್ ಸೆಂಟರ್ ನನ್ನು ಮಾಜಿ ಸಚಿವರಾದ ಶ್ರೀ ಬಿ ರಮಾನಾಥ್ ರೈ ಅವರು ಉದ್ಗಾಟಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ ಎಸ್ ಮುಹಮ್ಮದ್, ಪುತ್ತೂರ್ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ,ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಪೂಜಾರಿ ಸಣ್ಣಗುತ್ತು,ದ ಕ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಚಂದ್ರ ಆಳ್ವ, ಪುತ್ತೂರು ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಫಾರೂಕ್ ಪೆರ್ನೆ ,ಏನ್ಮಕಜೆ ಗ್ರಾ.ಪಂ ಮಾಜಿ ಸದಸ್ಯ ಐತಪ್ಪ ಕುಲಾಲ್,ಕೇಪು ಗ್ರಾ.ಪಂ ಸದಸ್ಯರು ಕರೀಂ ಕುದ್ದುಪದವು.ಕೇಶವ ನಾಯ್ಕ,ಅಕ್ಷಯ ಸೆಂಟರಿನ ಮುಖ್ಯಸ್ಥ ಅಬ್ದುಲ್ ಆರೀಸ್ ಸೇರಿದಂತೆ ಇನ್ನಿತರು ಉಪಸ್ಥಿತರಿದ್ದರು.