ವಿಟ್ಲ:- ಕನ್ಯಾನ ಗ್ರಾಮದ ಮಂಡ್ಯೂರು ಎಂಬಲ್ಲಿ ಜನರಿಗೆ ಒಂದು ಕ್ಷಣಕ್ಕೆ ಭೂಮಿ ಕಂಪಿಸಿದ ಆನುಭವ ಉಂಟಾಗಿದ್ದು ಇದರಿಂದ ಸಾರ್ವಜನಿಕರು ಬೆಚ್ಚಿಬೀಳುವ ಮೂಲಕ ಆತಂಕ ವ್ಯಕ್ತಪಡಿಸಿದ್ದಾರೆ.
ಈ ಕಂಪಿಸಿದ ಆನುಭವ ಕೇವಲ ಒಂದೆರಡು ಸೆಕೆಂಡ್ ಮಾತ್ರ ಉಂಟಾಗಿದೆ ಈ ಘಟನೆ ಬಗ್ಗೆ ವ್ಯಕ್ತಿಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡಿ ಹರಿಯಬಿಟ್ಟಿದ್ದರು ಗ್ರಾಮಕರಣಿಕರಾದ ಅನಿಲ್ ಮತ್ತು ಸ್ಥಳೀಯ ಗ್ರಾಮ ಪಂಚಾಯತ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆಹಾಕಿದ್ದಾರೆ ಮೂಲಗಳ ಪ್ರಕಾರ ಯಾವುದೇ ಹಾನಿ ನಷ್ಟ ಉಂಟಾಗಿಲ್ಲ
Subscribe to Updates
Get the latest creative news from FooBar about art, design and business.
ವಿಟ್ಲ:- ಕನ್ಯಾನದಲ್ಲಿ ಭೂಮಿ ಕಂಪಿಸಿದ ಆನುಭವ ಬೆಚ್ಚಿಬಿದ್ದ ಜನತೆ
Previous Articleಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು : ಆರೋಗ್ಯ ಸ್ಥಿರ
