ಪುತ್ತೂರು:- ಪುತ್ತೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ವಿಟ್ಲ ಮೂಡ್ನೂರು ಗ್ರಾಮದ ಕುಂಡಡ್ಕ, ಶೆಡ್ಡು ಭಾಗದ ರಿಕ್ಷಾ ಚಾಲಕರು ನೂತನವಾದ ರಿಕ್ಷಾ ತಂಗುದಾನ ಮಾಡುವಂತೆ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಮನವಿ ಸಲ್ಲಿಸಿದರುಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಎಲ್ಯಣ್ಣ ಪೂಜಾರಿ, ಬೂತ್ ಅಧ್ಯಕ್ಷರಾದ ನಾರಾಯಣ ಪೂಜಾರಿ ಬದಿಗುಡ್ಡೆ ಉಪಸ್ಥಿತರಿದ್ದರು
Subscribe to Updates
Get the latest creative news from FooBar about art, design and business.
ರಿಕ್ಷಾ ತಂಗುದಾನಕ್ಕೆ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ವಿಟ್ಲ ಮುಡ್ನೂರು ಕುಂಡಡ್ಕ ಶೆಡ್ಡು ಭಾಗದ ರಿಕ್ಷಾ ಚಾಲಕರಿಂದ ಮನವಿ
